Advertisement

ಕರಾವಳಿಯಲ್ಲಿ ಇಂದು “ಎಲ್ಲೋ ಅಲರ್ಟ್‌’

12:33 AM Jun 03, 2022 | Team Udayavani |

ಮಂಗಳೂರು: ರಾಜ್ಯ ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜೂನ್‌ 3ರಂದು “ಎಲ್ಲೋ ಅಲರ್ಟ್‌’ ಘೋಷಿಸಲಾಗಿದೆ.  ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗುವ ನಿರೀಕ್ಷೆ ಇದೆ.

Advertisement

ದಕ್ಷಿಣ ಕನ್ನಡದಲ್ಲಿ ಗುರು ವಾರ ದಿನವಿಡೀ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾ ವರಣ ಇತ್ತು. ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಸೆಕೆಯ ಬೇಗೆ ಹೆಚ್ಚಿತ್ತು. ಐಎಂಡಿ ಮುನ್ಸೂಚನೆಯಂತೆ ಮಂಗಳೂರಿ ನಲ್ಲಿ ಗುರುವಾರದಂದು 31.1 ಡಿ.ಸೆ. ಗರಿಷ್ಠ ಮತ್ತು 23.4 ಡಿ.ಸೆ. ಕನಿಷ್ಠ ತಾಪ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next