Advertisement

Byndoor ಶಾಸಕ ಗುರುರಾಜ ,ಸಂಸದ ರಾಘವೇಂದ್ರರಿಂದ ಯೋಗಾಭ್ಯಾಸ

11:50 PM Jun 21, 2024 | Team Udayavani |

ಕೊಲ್ಲೂರು: ಯೋಗ ನಮ್ಮ ಸನಾತನ ಸಂಸ್ಕೃತಿಕ ವಿಶಿಷ್ಟ ಕೊಡುಗೆ, ಮನಸ್ಸಿನ ಸ್ಥಿರತೆ, ದೈಹಿಕ ಆರೋಗ್ಯವನ್ನು ಸಮ ತೋಲನದಿಂದ ಕಾಯ್ದು ಕೊಳ್ಳಲು ಇದು ಸಹಕಾರಿ ಯಾಗಿದೆ. ನಮ್ಮ ಪ್ರಾಚೀನ ಕಾಲದ ಯೋಗವನ್ನು ಧಾರ್ಮಿಕ ಹಾಗೂ ವೈಜ್ಞಾನಿಕವಾಗಿ ಒಕ್ಕೊರಲ ಮನಸ್ಸಿನಿಂದ ಪ್ರಪಂಚವೇ ಒಪ್ಪಿಕೊಂಡಿದೆ. ಇದರಿಂದ ಭಾರತ ದೇಶದ ಹಿರಿಮೆ ಹಾಗೂ ಗರಿಮೆಯನ್ನು ಹೆಚ್ಚಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

Advertisement

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಕೊಲ್ಲೂರಿನಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಅವರೊಡನೆ ಯೋಗಾಭ್ಯಾಸ ನಡೆಸಿದ ಅನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಅಲ್ಲದೇ ಬಿಜೆಪಿಯ ವಿವಿಧ ಘಟಕಗಳ ಪದಾ ಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next