Advertisement

Vitla: ಹೃದಯಾಘಾತ; ಯುವಕ ಮೃತ್ಯು

02:54 PM Feb 24, 2024 | Team Udayavani |

ವಿಟ್ಲ: ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

Advertisement

ಕನ್ಯಾನ ಗ್ರಾಮದ ಅಂಗ್ರಿ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಐದನೇ ಪುತ್ರ ರವಿ(35) ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

ರವಿ ತಾಯಿ ಮತ್ತು ನಾಲ್ವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಇವರು ಖಾಸಗಿ ವಾಹನದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next