Advertisement

ವಿಟ್ಲ: ಟಿಪ್ಪರ್‌ ಲಾರಿ –ಬೈಕ್‌ ನಡುವೆ ಢಿಕ್ಕಿ: ಯುವಕ ಸಾವು

09:43 PM Dec 04, 2022 | Team Udayavani |

ವಿಟ್ಲ: ವೀರಕಂಬ ಗ್ರಾಮದ ಮಜಿ ಶಾಲಾ ಮುಂಭಾಗ ಟಿಪ್ಪರ್‌ ಲಾರಿ ಮತ್ತು ಬೈಕ್‌ ನಡುವೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಾಣಿಲ ಗ್ರಾಮದ ಮನೋಜ್‌ ಪೂಜಾರಿ (26) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Advertisement

ಅವರು ಅಮರ್‌ ಕನ್‌ಸ್ಟ್ರಕ್ಷನ್‌ನಲ್ಲಿ ಸಿವಿಲ್‌ ಎಂಜಿನಿಯರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಪಘಾತದಲ್ಲಿ ಬೈಕ್‌ ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next