Advertisement

ಅನೈತಿಕ ಸಂಬಂಧ ಶಂಕೆ: ಹುಬ್ಬಳ್ಳಿಯಲ್ಲಿ ಯುವಕನ ಕೊಲೆ, ಚರಂಡಿಯಲ್ಲಿ ಶವ ಪತ್ತೆ

11:40 AM Dec 30, 2020 | Team Udayavani |

ಹುಬ್ಬಳ್ಳಿ: ಇಲ್ಲಿನ ದೇವಾಂಗಪೇಟೆಯಲ್ಲಿ ಮಂಗಳವಾರ ರಾತ್ರಿ ಓರ್ವನನ್ನು ಕೊಲೆ ಮಾಡಿ ಚರಂಡಿಯಲ್ಲಿ ಹಾಕಿದ ಘಟನೆ ನಡೆದಿದೆ.

Advertisement

ದೇವಾಂಗಪೇಟೆ ಗುಡ್ಡದ ಓಣಿಯ ಮಾಬೂಸಾಬ್ ಅಲ್ಲಾಭಕ್ಷ್  ಶಿವಳ್ಳಿ (24) ಕೊಲೆಯಾದ ಯುವಕ.

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು : ಇಬ್ಬರು ಸ್ಥಳದಲ್ಲೇ ಸಾವು

ಅಶೋಕನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಹಂತಕರ ಪತ್ತೆ ಕಾರ್ಯ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next