Advertisement

ಚಿಕ್ಕಮಗಳೂರು : ಲಾಡ್ಜ್ ನಲ್ಲಿ ವಿಷ ಸೇವಿಸಿ ಹಾಸನದ ಯುವಕ ಆತ್ಮಹತ್ಯೆ

08:35 PM Feb 25, 2021 | Team Udayavani |

ಚಿಕ್ಕಮಗಳೂರು : ಯುವಕನೊಬ್ಬ ಲಾಡ್ಜ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ಗುರುವಾರ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ನಿವಾಸಿ ವಿಶ್ವಾಸ್(28) ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನಾಟ್ ಪತ್ತೆಯಾಗಿದು ಇದರಲ್ಲಿ ತುಂಬಾ ಸಾಲ ಮಾಡಿಕೊಂಡಿರುವುದಾಗಿ ಉಲ್ಲೇಖಿಸಿದ್ದು ನನ್ನ ಸಾವಿಗೆ ನಾನೆ ಕಾರಣ ಎಂದು ಬರೆದುಕೊಂಡಿದ್ದು ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೈಕಿಗೆ ಟಿಪ್ಪರ್ ಡಿಕ್ಕಿ : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

Advertisement

Udayavani is now on Telegram. Click here to join our channel and stay updated with the latest news.

Next