Advertisement

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

07:07 PM Mar 27, 2024 | Team Udayavani |

ಸಿದ್ದಾಪುರ: ತೀರ್ಥಹಳ್ಳಿ ತಾಲೂಕಿನ ಬೆಜ್ಜುವಳ್ಳಿ ಅಕ್ಷಯ (26) ಅವರು ಸಾಲದ ಬಾಧೆಯಿಂದ ತೀರ್ಥಹಳ್ಳಿ ಗಾಂಧಿನಗರದ ಮನೆಯಿಂದ ಮಾ. 18ರಂದು ನಾಪತ್ತೆಯಾಗಿದ್ದು ಮಾ. 26ರಂದು ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಮುತ್ತಿನಕಟ್ಟೆ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Advertisement

ಈ ಮೊದಲು ಅವರ ಪತ್ನಿ ಅಮೃತಾ ಅವರು ತೀರ್ಥಹಳ್ಳಿ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು.

ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next