Advertisement

ರಾಜೀನಾಮೆ ವಾಪಾಸ್‌ ಪಡೆಯಿರಿ : ರಾಹುಲ್‌ ನಿವಾಸದ ಹೊರಗೆ ಧರಣಿ

09:04 AM Jun 27, 2019 | Team Udayavani |

ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆದು ಪಕ್ಷವನ್ನು ಮುನ್ನಡೆಸಬೇಕು ಎಂದು ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ರಾಹುಲ್‌ ಗಾಂಧಿ ಅವರ ನಿವಾಸದ ಎದುರು ಧರಣಿ ನಡೆಸಿದ್ದಾರೆ.

Advertisement

ರಾಹುಲ್‌ ಗಾಂಧಿ ಜಿಂದಾಬಾದ್‌, ಸಂಘರ್ಷ್‌ ಕರೋ, ಹಮ್‌ ತುಮಾರೆ ಸಾಥ್‌ ಹೇ ಎಂಬ ಘೋಷಣೆಗಳನ್ನು ಕೂಗಿದರು.

ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾಂಗ್ರೆಸ್‌ ಸಂಸದೀಯ ಸಭೆಯಲ್ಲೂ ಎಲ್ಲಾ ಸಂಸದರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಒತ್ತಾಯಿಸಿದರೂ, ರಾಹುಲ್‌ ಅವರು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next