Advertisement

ಚಿಕ್ಕಮಗಳೂರು: ಈಜಲು ಹೋಗಿ ಯುವಕ ನೀರುಪಾಲು, ಮೊಬೈಲ್ ನಲ್ಲಿ ಸೆರೆಯಾಯ್ತು ಮುಳುಗುವ ದೃಶ್ಯ!

03:12 PM Apr 01, 2021 | Team Udayavani |

ಚಿಕ್ಕಮಗಳೂರು: ಸ್ನೇಹಿತರ ಜೊತೆ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಜಿಯಲ್ಲೆ ಎನ್.ಆರ್. ಪುರ ತಾಲೂಕಿನ ಮಾರಿದಿಬ್ಬ ಬಳಿ ಗುರುವಾರ ನಡೆದಿದೆ.

Advertisement

ಸಲ್ಮಾನ್ (18) ನೀರು ಪಾಲಾಗಿರುವ ಯುವಕ. ಭದ್ರಾ ಹಿನ್ನೀರಿನಲ್ಲಿ ಈಜಲು ಸಲ್ಮಾನ್ ತನ್ನ ಸ್ನೇಹಿತರೊಂದಿಗೆ ತೆರಳಿದ್ದ. ಈ ವೇಳೆ ಯುವಕ ನೀರು ಪಾಲಾಗಿದ್ದು, ಕಾಣೆಯಾಗಿರುವ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ:ಈಶ್ವರಪ್ಪ ದೂರು ಪ್ರಕರಣ: ಸಿಎಂ ಬಿಎಸ್ ವೈ ಬೆನ್ನಿಗೆ ನಿಂತ ಬಿಜೆಪಿ ಸಚಿವರು, ಶಾಸಕರು!

ಯುವಕ ನೀರಿನಲ್ಲಿ ಮುಳುಗುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನೀವು 45 ವರ್ಷ ಮೇಲ್ಪಟ್ಟವರೇ? ಹಾಗಾದರೆ ತಡ ಮಾಡದೇ ಹೋಗಿ ಕೋವಿಡ್ ಲಸಿಕೆ ಪಡೆಯಿರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next