Advertisement

ವಿಜಯಪುರ ಬಹಿರ್ದೆಸೆಗೆ ಹೋಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

04:01 PM Sep 24, 2020 | keerthan |

ವಿಜಯಪುರ: ಮನೆಯಿಂದ ಬಯಲು ಬಹಿರ್ದೆಸೆಗೆ ಹೋಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ.

Advertisement

ಉಮೇಶ ರಾಠೋಡ (19 ವ) ಸಾವನ್ನಪ್ಪಿದ ಯುವಕ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ತಾಂಡಾದಲ್ಲಿ ಸಪ್ಟೆಂಬರ್ 19 ರಂದು‌ ಉಮೇಶ ರಾಠೋಡ ಮನೆಯಿಂದ ಬಹಿರ್ದೆಸೆಗೆ ತೆರಳಿದ್ದ ಬಳಿಕ ನಾಪತ್ತೆಯಾಗಿದ್ದ.

ಇದನ್ನೂ ಓದಿ:ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರೌಡಿಶೀಟರ್ ನ ಕೊಚ್ಚಿಕೊಲೆ

ಬಾಲಕನನ್ನು ಕೊಲೆಗೈದು ನೇಣು ಹಾಕಲಾಗಿದೆ ಎಂದು ಪೋಷಕರ ಆರೋಪಿಸುತ್ತಿದ್ದಾರೆ.

Advertisement

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಬಸವನವಾಗೇವಾಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next