Advertisement

ಕಮಲಾನಗರದಲ್ಲಿ ಹಾಡಹಗಲೆ ಯುವಕನ ಬರ್ಬರ ಹತ್ಯೆ

10:11 AM Jun 07, 2019 | Team Udayavani |

ಬೆಂಗಳೂರು: ನಗರದ ಬಸವೇಶ್ವರ ನಗರದ ಬಳಿಯಿರುವ ಕಮಲಾನಗರದಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಗುರುವಾರ ಹಾಡಹಗಲೇ ಬರ್ಬರವಾಗಿ ಇರಿದು ಹತ್ಯೆಗೈದಿದ್ದಾರೆ.

Advertisement

ಹತ್ಯೆಗೀಡಾದ ಯುವಕ ಹೆಗ್ಗನಹಳ್ಳಿ ನಿವಾಸಿಯಾಗಿರುವ ನಿತೇಶ್‌ ಎಂದು ತಿಳಿದು ಬಂದಿದೆ.

ಹಳೇ ವೈಷಮ್ಯದ ಹಿನ್ನಲೆಯಲ್ಲಿ ಕೊಲೆಗೈಯಲಾಗಿದೆ ಎಂದು ಹೇಳಲಾಗಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next