Advertisement

ನೆರ ಪೀಡಿತರಿಗೆ ಯೂಸುಫ್ ನೆರವು

01:31 AM Aug 04, 2019 | Team Udayavani |

ವಡೋದರ: ಗುಜರಾತ್‌ನ ವಡೋದರದಲ್ಲಿ ನೆರೆ ಪ್ರವಾಹಕ್ಕೆ ತುತ್ತಾದ ಸಂತ್ರಸ್ತರಿಗೆೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯೂಸುಫ್ ಪಠಾಣ್‌ ನೆರವು ನೀಡಿದ್ದಾರೆ. ನೆರೆ ಸಂತ್ರಸ್ತರಿಗೆ ಊಟ ಮತ್ತು ಆಹಾರದ ವ್ಯವಸ್ಥೆಯನ್ನು ಮಾಡಿದ್ದಾರೆ. ವಡೋದರದಲ್ಲಿ ಕಳೆದ 5 ದಿನಗಳಿಂದ ಸತತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಯೂಸುಫ್ ಅವರ ಈ ನೆರವಿನ ಹಸ್ತಕ್ಕೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next