Advertisement

Bellary ಉಸ್ತುವಾರಿ ಜಮೀರ್‌ ಅಹ್ಮದ್‌ ಖಾನ್‌ ಗೆ?

12:20 AM Jun 10, 2024 | Team Udayavani |

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಶಾಸಕ ಬಿ. ನಾಗೇಂದ್ರ ಅವರು, ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಯಾರಿಗೆ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

Advertisement

ತಾವು ಸೂಚಿಸಿದವರಿಗೇ ಉಸ್ತುವಾರಿ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿರುವ ನಾಗೇಂದ್ರ, ನೆರೆಯ ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೆಸರು ಪ್ರಸ್ತಾಪಿಸಿದ್ದಾರೆ.

ಇದಕ್ಕೆ ಸಿಎಂ ಒಪ್ಪಿಗೆ ಸಿಕ್ಕ ಬಳಿಕವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next