Advertisement

ಇಡಿ ನೋಟಿಸ್ ಹಿನ್ನೆಲೆ ದೆಹಲಿಗೆ ತೆರಳಿದ ಜಮೀರ್ ಅಹಮದ್ ಖಾನ್

01:34 PM Aug 21, 2021 | Team Udayavani |

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಇಂದು ದೆಹಲಿಗೆ ತೆರಳಿದರು.

Advertisement

ಜಾರಿ ನಿರ್ದೇಶನಾಲಯದಿಂದ ನೋಟಿಸ್ ವಿಚಾರವಾಗಿಯೇ ಶುಕ್ರವಾರ ತಡರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಜಮೀರ್ ಅಹ್ಮದ್, ಚರ್ಚೆ ನಡೆಸಿದ್ದರು. ಇಡಿ ವಿಚಾರಣೆ ಎದುರಿಸುವ ನಿಟ್ಟಿನಲ್ಲಿ ಜಮೀರ್ ಚರ್ಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಅಫ್ಘಾನಿಸ್ತಾನ್ ಬಿಕ್ಕಟ್ಟು: ಕಾಬೂಲ್ ನಿಂದ 85ಕ್ಕೂ ಅಧಿಕ ಭಾರತೀಯರ ಏರ್ ಲಿಫ್ಟ್

ಜಮೀರ್ ಅಹಮದ್ ಖಾನ್ ಅವರ ಮನೆ, ಕಚೇರಿ ಸೇರಿದಂತೆ ಆಸ್ತಿಗಳ ಮೇಲೆ ಆಗಸ್ಟ್ 5ರಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next