Advertisement

ಕಾಶ್ಮೀರದಲ್ಲಿ ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆ ಮುಂದುವರಿಯಲಿದೆ

09:10 AM Jun 10, 2019 | Team Udayavani |

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರವಾದದವಿರುದ್ಧ ಇರುವ ಶೂನ್ಯ ಸಹಿಷ್ಣುತೆ ನೀತಿ ಎನ್‌ಡಿಎ ಸರ್ಕಾರದಲ್ಲಿ ಮುಂದುವರಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

Advertisement

ಭದ್ರತಾ ಪಡೆಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು, ಯಾವುದೇ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಶೂನ್ಯ ಹಹಿಷ್ಣುತೆ ಪಾಲಿಸಿಯನ್ನು ಮುಂದುವರಿಸಿ ಎಂದು ಸೂಚನೆ ನೀಡಿದ್ದಾರೆ. ಇದು ಕಾರ್ಯ ರೂಪಕ್ಕೆ ಬರುತ್ತಿದೆ ಎನ್ನಲಾಗಿದೆ.

ಮಾತ್ರವಲ್ಲದೆ ಕಾನೂನಿನ ನಿಯಮವನ್ನು ಸ್ಥಾಪಿಸುವುದು ಮತ್ತು ದೊಡ್ಡ ಮತ್ತು ಸಣ್ಣ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗುವವರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಶಾ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next