Advertisement

ಜಿಲ್ಲಾ ಪಂಚಾಯತ್‌-ತಾಲೂಕು ಪಂಚಾಯತ್‌ ಮೀಸಲು ಮಾರ್ಗಸೂಚಿ

10:54 PM Oct 23, 2022 | Team Udayavani |

ಬೆಂಗಳೂರು: ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಸ್ಥಾನಗಳ ಮೀಸಲಾತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಕರಡು ನಿಯಮಗಳನ್ನು ಪ್ರಕಟಿಸಿದೆ.

Advertisement

ಈ ಕರಡು ನಿಯಮಗಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ.

ಸಾರ್ವಜನಿಕರು ಮತ್ತು ಬಾಧಿತ ವ್ಯಕ್ತಿಗಳಿಂದ ಸ್ವೀಕೃತವಾಗುವ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಗಣಿಸಿ ಅಂತಿಮ ನಿಯಮಗಳನ್ನು ಹೊರಡಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next